ಭೂಮಿಗೀತ

ಶುಕ್ರವಾರ, ಡಿಸೆಂಬರ್ 26, 2014

ಗಾಂಧೀಜಿ ಚಿಂತನೆಗಳ ವಾರಸುದಾರ ಬಾಬಾ ಅಮ್ಟೆ ಒಂದು ನೆನಪು

›
ತಮ್ಮ ಚಿಂತನೆ , ತ್ಯಾಗ , ಬಲಿದಾನ ಮತ್ತು ದೂರದರ್ಶಿತ್ವ  ಮುಂತಾದದ ಒಳನೋಟಗಳಿಂದ ಭಾರತವನ್ನೂ ಒಳಗೊಂಡಂತೆ ಇಪ್ಪತ್ತನೆಯ ಶತಮಾನದ ಜಗತ್ತನ್ನು ಇನ್ನಿ...
1 ಕಾಮೆಂಟ್‌:
ಮಂಗಳವಾರ, ಡಿಸೆಂಬರ್ 23, 2014

ಆಂಧ್ರ ದಲಿತ ಸಾಹಿತ್ಯದ ಹೊಸಬೆಳಕು- ಸತ್ಯನಾರಾಯಣ

›
ಭಾರತೀಯ ಸಾಹಿತ್ಯಕ್ಕೆ ಆತ್ಮ ಕಥನಗಳ ಮೂಲಕ ಹೊಸ ಸಂವೇದನೆ ಮತ್ತು ದೃಷ್ಟಿಕೋನವನ್ನು ನೀಡಿದ ಮರಾಠಿ ಭಾಷೆಯ ದಲಿತ ಮತ್ತು ಹಿಂದುಳಿದ ಜನಾಂಗದ ಆ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.