ಭೂಮಿಗೀತ

ಮಂಗಳವಾರ, ಏಪ್ರಿಲ್ 21, 2015

ಗಾಂಧೀಜಿ ಕನಸಿದ ಕಟ್ಟಡಗಳ ರೂವಾರಿ ಲಾರಿ ಬೇಕರ್. ಒಂದು ನೆನಪು

›
ಕಳೆದ ಜನವರಿ ತಿಂಗಳಿನ ಕೊನೆಯ ವಾರದಲ್ಲಿ ಕೇರಳದ ತಿರುವನಂತಪುರದಲ್ಲಿದ್ದೆ .  ಅಲ್ಲಿನ ಸೆಂಟ್ರಿಲ್ ರೈಲ್ವೆ ನಿಲ್ದಾಣದ ಎದುರು ಇರುವ   ಹಾಗೂ ಪರಿಸರ...
ಮಂಗಳವಾರ, ಮಾರ್ಚ್ 24, 2015

ಭಾರತದ ಇಬ್ಬರು ಪರಿಸರದ ಸಂತರಿಗೆ ಅಂತರಾಷ್ಟ್ರೀಯ ಮನ್ನಣೆ

›
ಗಾಂಧೀಜಿ ಚಿಂತನೆಗಳ ವಾರಸುದಾರರು ಮತ್ತು ಈ ದೇಶದ ನೆಲ,ಜಲ ಮತ್ತು ಜೈವಿಕ ವೈವಿಧ್ಯತೆ ಹಾಗೂ ಪರಿಸರವನ್ನು ತಮ್ಮ ಜೀವದ ಉಸಿರಿನಂತೆ ಪ್ರೀತಿಸುತ್ತಾ, ಧ್ಯಾನಿಸುತ್ತಾ  ...
1 ಕಾಮೆಂಟ್‌:
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.