ಭೂಮಿಗೀತ

ಮಂಗಳವಾರ, ಜೂನ್ 16, 2015

ಮಹಾರಾಷ್ಟ್ರದಲ್ಲಿ ಸಿಕ್ಕಿದ ಒಂದು ಮುತ್ತಿನ ಕಥೆ

›
ಮೊನ್ನೆ ಜೂನ್ 12 ರಂದು ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಪ್ರಮುಖ ಜಿಲ್ಲಾ ಕೇಂದ್ರವಾದ ಲಾತೂರ್ ಜಿಲ್ಲಾಧಿಕಾರಿಯ ಕಛೇರಿಯಲ್ಲಿ ಅಲ್ಲಿನ ರೈತರ ಆತ್ಮ ಹತ್ಯೆ ಕುರ...
ಭಾನುವಾರ, ಜೂನ್ 14, 2015

ರೈತರ ಪಾಲಿಗೆ ಮಸಣದ ಮನೆಯಾದ ಮಹಾರಾಷ್ಟ್ರ

›
ನನ್ನ ಬಿಜಾಪುರದ ವಾಣಿಜ್ಯೋದ್ಯಮಿ ಮಿತ್ರ ಸೋಮಶೇಖರ್ ಅವರ ಹೋಂಡ ಸಿಟಿ ಕಾರಿನಲ್ಲಿ ನಾಲ್ಕು ದಿನಗಳ ಅವಧಿಯಲ್ಲಿ ಮಹಾರಾಷ್ಟದ ಏಳೆಂಟು ಜಿಲ್ಲೆಗಳಲ್ಲ...
ಮಂಗಳವಾರ, ಜೂನ್ 9, 2015

ಕೊಬಡ್ ಗಾಂಡಿ ಎಂಬ ನಕ್ಸಲ್ ಚಳುವಳಿಯ ಗಾಂಧೀಜಿ

›
ಗೆಳೆಯರೇ, ಮೊನ್ನೆ ನನ್ನ ಕಿರಿಯ ಮಿತ್ರ ಹಾಗೂ ದೆಹಲಿಯಲ್ಲಿ ಪ್ರಜಾವಾಣಿ ಪತ್ರಿಕೆಯ ವರದಿಗಾರ ಹೊನಕೆರೆ ನಂಜುಂಡೇಗೌಡ ಬರೆದ ಕೋಬಡ್ ಗಾಂಡಿ ಕುರಿತು ಬರೆದ ಲೇಖನವನ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.