ಭೂಮಿಗೀತ

ಗುರುವಾರ, ಜನವರಿ 14, 2016

ಪದವನರ್ಪಿಸಬಹುದಲ್ಲದೆ, ಪದಾರ್ಥವನ್ನರ್ಪಿಸಬಾರದು

›
ಎಲ್ಲಾ ಓದುಗ ಮಿತ್ರರಿಗೆ ಸಂಕ್ರಾಂತಿಯ ಶುಭಾಷಯಗಳು. ಇಂದಿನಿಂದ ಭೂಮಿಗೀತ ಬ್ಲಾಗ್ ಅಂರ್ತಾಜಾಲ ಪತ್ರಿಕೆಯಾಗಿ ಭೂಮಿಗೀತ ಡಾಟ್ ಕಾಂ ಹೆಸರಿನಲ್ಲಿ ಪ್ರತಿ ಹದಿನೈದ...
ಮಂಗಳವಾರ, ಜನವರಿ 5, 2016

ಮರಾಠಿಯಿಂದ ಕನ್ನಡ ರಂಗಭೂಮಿಗೆ ಬಂದ ತಮಾಶ ನೃತ್ಯ ನಾಟಕ

›
ಇದೇ ಜನವರಿ ಮೂರರಂದು ಭಾನುವಾರ ಕನ್ನಡ ರಂಗಭೂಮಿಯ ಪಾಲಿಗೆ ಅವಿಸ್ಮರಣೀಯ ದಿನವಾಯಿತು. ಮರಾಠಿಯ ಭಾಷೆಯ ತಮಾಶ ನೃತ್ಯ ನಾಟಕಕ್ಕೆ ಕನ್ನಡದ ಗಮಲು ಸೇರಿಕೊಂಡಿತು. ಮಹಾರ...
ಶುಕ್ರವಾರ, ಡಿಸೆಂಬರ್ 18, 2015

ಮಂಜುನಾಥ ಚಾಂದ್ ರವರ ಚಂದನೆಯ ಕಥೆಗಳು

›
ನಮ್ಮ ನಡುವಿನ ಸೂಕ್ಷ್ಮ ಸಂವೇದನೆಯ ಪತ್ರಕರ್ತ ಹಾಗೂ ಕಥೆಗಾರ ಮಂಜುನಾಥ್ ಚಾಂದ್ ರವರ ಪ್ರಥಮ ಕಥಾ ಸಂಕಲನವಾದ “ ಕದ ತೆರೆದ ಆಕಾಶ ” ಕೃತಿಯು ಹಲವ...
2 ಕಾಮೆಂಟ್‌ಗಳು:
ಮಂಗಳವಾರ, ಡಿಸೆಂಬರ್ 15, 2015

ನಾವೂ ಕೂಡ ನಿಮ್ಮ ಜೊತೆ..

›
        ಭಾರತದ ಗ್ರಾಮೀಣ ಬದುಕು ಇಂದು ಅತ್ಯಂತವಾಗಿ ಜರ್ಝರಿತಗೊಂಡಿದೆ .  ಗ್ರಾಮೀಣ ಜನ ಸಂಕಷ್ಟಗಳ ಭಾರದ ಹೊರೆಯನ್ನು ಹೊರಲಾರದೆ ತತ್ತರಿಸುತ್ತಿದ್...
ಭಾನುವಾರ, ಡಿಸೆಂಬರ್ 13, 2015

ಯಸ್. ತಿರುಪತಿ ತಿಮ್ಮಪ್ಪ ಹೀಜ್ ಅವರ್ ಕೊಲ್ಲಾಪುರ ಮಹಾಲಕ್ಷ್ಮಿ ಅಮ್ಮಾಸ್ ಹಜ್ ಬೆಂಡ್.

›
ಕಳೆದ ತಿಂಗಳು ನನ್ನ ಭೂಮಿಗೀತ ಭ್ಲಾಗ್ ನಲ್ಲಿ  “ಇಬ್ಬರ `ಹೆಂಡಿರ ಮುದ್ದಿನ ಗಂಡ ತಿರುಪತಿ ತಿಮ್ಮಪ್ಪನ ಪ್ರಣಯ ಪ್ರಸಂಗ; ಎಂಬ ಶೀರ್ಷಿಕೆಯಡಿ ತಮಿಳು ನಾಡಿನ ನಾಚ್...
ಬುಧವಾರ, ಡಿಸೆಂಬರ್ 2, 2015

ಮೂಕ ಹಕ್ಕಿಯ ಹಾಡು

›
“ ಮುಖ್ತರ್ ಮಾಯಿ ಸಿದ್ಧವಾಗು ಹೊರಡೋಣ ” ಎನ್ನುವ   ಅಪ್ಪನ ಮಾತು ಕಿವಿಗೆ ಬೀಳುತ್ತಿದ್ದಂತೆ ಹೊರಡಲು ಸಿದ್ಧವಾದೆ . ಆ ರಾತ್ರಿ ಮನೆಯಿಂದ   ನಾನಿಡು...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.