ಭೂಮಿಗೀತ

ಶುಕ್ರವಾರ, ಏಪ್ರಿಲ್ 28, 2017

ದಿಲ್ಲಿಯಲ್ಲಿ ಅನ್ನದಾತರ ಆಕ್ರಂಧನ

›
ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಲವತ್ತು ದಿನಗಳ ಕಾಲ  ತಮಿಳುನಾಡು ರೈತರು  ನಿರಂತರವಾಗಿ ನಡೆಸಿದ ವಿಶಿಷ್ಟವಾದ ಅರಬೆತ್ತಲೆಯ ಪ್ರತಿಭಟನೆಯು ಇಡೀ ಭಾರತ ಮಾತ...
ಶುಕ್ರವಾರ, ಏಪ್ರಿಲ್ 21, 2017

ಸ್ವಯಂ ಸೇವಾ ಸಂಘಟನೆಗಳ ಮೇಲೆ ಕೇಂದ್ರ ಸರ್ಕಾರದ ಗಧಾ ಪ್ರಹಾರ

›
ಇದೇ ಏಪ್ರಿಲ್ 16 ರ ಭಾನುವಾರ ದ ಹಿಂದು ಇಂಗ್ಲೀಷ್ ದಿನಪತ್ರಿಕೆಯಲ್ಲಿ ಒರಿಸ್ಸಾ ಮತ್ತು ಜಾರ್ಖಾಂಡ್ ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ ಆದಿವಾಸಿಗಳ ಹಕ್ಕುಗಳ...
ಶುಕ್ರವಾರ, ಏಪ್ರಿಲ್ 14, 2017

ಉಪಚುನಾವಣೆಯ ಫಲಿತಾಶ: ರಾಜಕೀಯ ಪಕ್ಷಗಳ ಸೋಲು ಮತ್ತು ಮತದಾರರ ಗೆಲುವು

›
ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ದಿಕ್ಸೂಜಿ ಎಂದು ಪರಿಗಣಿಸಲ್ಪಟ್ಟಿದ್ದ ನಂಜನಗೂಡು ಮತ್ತು ಗುಂಡ್ಲುಪೇಟೆಯ ಉಪಚುನಾವಣೆಯ ಫಲಿತಾಂ...
1 ಕಾಮೆಂಟ್‌:
ಶುಕ್ರವಾರ, ಏಪ್ರಿಲ್ 7, 2017

ಕಾಶ್ಮೀರವೆಂಬ ನೆಲದ ಮೇಲಿನ ನರಕ

›
ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಾನು ಕವಿತೆಗಳನ್ನು ಬರೆಯುತ್ತಿದ್ದ ಕಾಲದಲ್ಲಿ “ ಕಾಶ್ಮೀರದ ಹಾಡು” ಎಂಬ ನನ್ನ ಪ್ರಸಿದ್ಧ ಕವಿತೆಯೊಂದರಲ್ಲಿ  ಬರೆದಿದ್ದ ಸಾ...
ಭಾನುವಾರ, ಏಪ್ರಿಲ್ 2, 2017

ಸಣ್ಣ ಪುಟ್ಟ ಆಸೆಗಳ ಆತ್ಮ ಚರಿತ್ರೆ ಎಂಬ ಪ್ರಯೋಗಶೀಲತೆಯ ಕೃತಿ ಕುರಿತು

›
ಕನ್ನಡ   ಸಾಹಿತ್ಯ   ಕ್ಷೇತ್ರದಲ್ಲಿ   ಕಥೆಗಾರರಾಗಿ , ಕಾದಂಬರಿಗಾರ ಮತ್ತು ಪ್ರಬಂಧಕಾರರಾಗಿ ಗುರುತಿಸಿಕೊಂಡಿರುವ ಕೆ . ಸತ್ಯನಾರಾಯಣರವರು ಕಳೆದ ಮೂರು ದಶಕ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.