ಭೂಮಿಗೀತ

ಬುಧವಾರ, ಜೂನ್ 7, 2017

ದೇಶ ಭಕ್ತಿಯೆಂದರೆ, ಉನ್ಮಾದವಲ್ಲ

›
ಇದು ಈ ದೇಶಕ್ಕೆ ಅಂಟಿದ ಶಾಪ ಅಥವಾ ಶಾಶ್ವತ ಸಾಮೂಹಿಕ ಸನ್ನಿ  ಎಂದರೆ ತಪ್ಪಾಗಲಾರದು. ಬಹು ಭಾಷೆ, ಬಹು ಸಂಸ್ಕೃತಿ ಮತ್ತು ಬಹು ಧರ್ಮಗಳ ನಾಡಾದ ಭಾರತವಿಂದು ಧರ್ಮ ಮ...
ಶುಕ್ರವಾರ, ಜೂನ್ 2, 2017

ಭಾರತದ ಕೃಷಿ ಮೇಲಿನ ತೆರಿಗೆ; ಒಂದು ಜಿಜ್ಞಾಸೆ

›
ಕೃಷಿ ಪ್ರಧಾನವಾದ ಭಾರತದಲ್ಲಿ ಸ್ವಾತಂತ್ರ್ಯಾನಂತರದ ದಿನಗಳಲ್ಲಿ  ಕೃಷಿರಂಗವನ್ನು  ಈವರೆಗೆ ಯಾವ ಸರ್ಕಾರಗಳೂ  ತೆರಿಗೆಗೆ ಒಳಪಡಿಸಿಲ್ಲ. ಆದರೆ, ಇತ್ತೀಚೆಗೆ ಶ್ರೀಮ...
ಶುಕ್ರವಾರ, ಮೇ 26, 2017

ಭಾರತದ ರಕ್ತಸಿಕ್ತ ನಕ್ಸಲ್ ಹೋರಾಟಕ್ಕೆ ಐವತ್ತು ವರ್ಷ

›
ಭಾರತದ ಸಾಮಾಜಿಕ ಮತ್ತು ರಾಜಕೀಯ ಬದುಕಿನಲ್ಲಿ ಅಲ್ಲೋಲ ಕಲ್ಲೋಲವೆಬ್ಬಿಸಿ ಇದೀಗ ಹಿಂಸೆ ಮತ್ತು ನೆತ್ತರಿನ ನದಿಯಲ್ಲಿ ಮಿಂದೇಳುತ್ತಿರುವ ನಕ್ಸಲ್ ಹೋರಾಟಕ್ಕೆ ಇದೇ ಮೇ ...
ಶುಕ್ರವಾರ, ಮೇ 19, 2017

ಪತ್ರಿಕೋದ್ಯಮದ ಘನತೆಗೆ ಸಂದ ಎರಡು ಪ್ರಶಸ್ತಿಗಳು

›
ಕನ್ನಡ ಪತ್ರಿಕೋದ್ಯಮ ರಂಗದಲ್ಲಿ ಅತ್ಯುನ್ನತ ಪ್ರಶಸ್ತಿಗಳು ಎಂದು ಪರಿಗಣಿಸಲ್ಪಟ್ಟಿರುವ ಹಾಗೂ  ಕರ್ನಾಟಕ ಸರ್ಕಾರ  ಪ್ರತಿ ವರ್ಷ ನೀಡುತ್ತಿರುವ ಪ್ರತಿಷ್ಟಿತ  ಟಿ....
ಶುಕ್ರವಾರ, ಮೇ 12, 2017

ಇತಿಹಾಸದ ಕಸದ ಬುಟ್ಟಿ ಜಾರುತ್ತಿರುವ ಅಮ್ ಆದ್ಮಿ ಪಕ್ಷ

›
ಉತ್ತರಪ್ರದೇಶ, ಪಂಜಾಬ್ ಮತ್ತು ಗೋವಾ ರಾಜ್ಯಗಳಿಗೆ ಇತ್ತೀಚೆಗೆ ನಡೆದ ಚುನಾವಣೆಗಳೊಂದಿಗೆ ದೇಶದ ರಾಜಧಾನಿ ದೆಹಲಿಯ ಮಹಾನಗರ ಸಭಾ ಸ್ಥಾನಗಳಿಗೂ ಸಹ ಚುನಾವಣೆ ನಡೆಯಿ...
1 ಕಾಮೆಂಟ್‌:
ಶುಕ್ರವಾರ, ಮೇ 5, 2017

ಕುಡಿಯುವ ನೀರಿಗೆ ಪರ್ಯಾಯ ವ್ಯೆವಸ್ಥೆ ಪಾತಾಳಗಂಗೆಯಲ್ಲ, ಪ್ರಾಚೀನ ಪುಷ್ಕರಣಿಗಳು ಮಾತ್ರ

›
ಕರ್ನಾಟಕದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಮಲೆನಾಡಿನ ಪ್ರದೇಶವವೂ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನೀರಿನ ಸೆಲೆಗಳು...
ಶುಕ್ರವಾರ, ಏಪ್ರಿಲ್ 28, 2017

ದಿಲ್ಲಿಯಲ್ಲಿ ಅನ್ನದಾತರ ಆಕ್ರಂಧನ

›
ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಲವತ್ತು ದಿನಗಳ ಕಾಲ  ತಮಿಳುನಾಡು ರೈತರು  ನಿರಂತರವಾಗಿ ನಡೆಸಿದ ವಿಶಿಷ್ಟವಾದ ಅರಬೆತ್ತಲೆಯ ಪ್ರತಿಭಟನೆಯು ಇಡೀ ಭಾರತ ಮಾತ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.