ಭೂಮಿಗೀತ

ಶುಕ್ರವಾರ, ಜೂನ್ 30, 2017

ಭಕ್ತ ಮತ್ತು ದೇವರು ಮುಖಾಮುಖಿಯ ಮಜಲುಗಳು

›
ಕಳೆದ ಭಾನುವಾರ ಅಂದರೆ , 25-6-17 ರ   ಹಿಂದೂ ಇಂಗ್ಲೀಷ್ ದಿನಪತ್ರಿಕೆಯಲ್ಲಿ ಪ್ರಕಟವಾದ ಈ ವರದಿಯನ್ನು ಎಷ್ಟು ಮಂದಿ ಓದುಗರು ಗಮನಿಸಿದರೋ ಗೊತ್ತಿಲ್ಲ...
ಶುಕ್ರವಾರ, ಜೂನ್ 23, 2017

ಮಾತೃ ಭಾಷೆಯ ಶಿಕ್ಷಣದ ಅವಸಾನದ ಅಂಚಿನಲ್ಲಿ ನಿಂತು…

›
ನಮ್ಮೆಲ್ಲರ ಮಾತೃಭಾಷೆಯಾದ ಕನ್ನಡ ಈಗ ಯಾರಿಗೂ ಬೇಡವಾಗಿದೆ. ಇದನ್ನು ಪ್ರಾಥಮಿಕ ಶಿಕ್ಷಣದ ಮೂಲಕ ಪೋಷಿಸಿ ಬೆಳಸಬೇಕಾದ ಸರ್ಕಾರಗಳು ಇತಿಹಾಸದುದ್ದಕ್ಕೂ ತಮ್ಮ ದಿವ್ಯ ನಿ...
ಶುಕ್ರವಾರ, ಜೂನ್ 16, 2017

ವಿಶ್ವವನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ಟ್ರಂಪ್ ಎಂಬ ಮಹಾಶಯ

›
ಜಾಗತಿಕ ಹವಾಮಾನ ವೈಪರಿತ್ಯ ತಡೆ ಕುರಿತ ಒಪ್ಪಂಧಕ್ಕೆ ಸಹಿ ಹಾಕಿದ್ದ ಅಮೇರಿಕಾ ದೇಶವು ಇದೀಗ ಒಪ್ಪಂಧದಿಂದ ಹಿಂದೆ ಸರಿದಿದೆ. ಕಳೆದ ತಿಂಗಳು ಸಿಯಾಟಲ್ ನಗರದಲ್ಲಿ ನಡೆದ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.