ಭೂಮಿಗೀತ

ಶುಕ್ರವಾರ, ಆಗಸ್ಟ್ 18, 2017

ಬೆಂಗಳೂರಿಗೆ ಮಹಾ ಮಳೆಯೆಂಬ ವರದಿ ಹಾಗೂ ಸುದ್ದಿ ಜಗತ್ತಿನ ಸೋಗಲಾಡಿತನಗಳು

›
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ದಕ್ಷಿಣ ಕರ್ನಾಟಕದ ಬೆಂಗಳೂರು , ಮೈಸೂರು , ರಾಮನಗರ , ಮಂಡ್ಯ , ಕೋಲಾರ ಜಿಲ್ಲೆಗಳಲ್ಲಿ ಇತ...
ಶುಕ್ರವಾರ, ಆಗಸ್ಟ್ 11, 2017

ಭಾರತದ ಪ್ರಥಮ ನಾದಸ್ವರ ಕಲಾವಿದೆ: ಮಧುರೈ ಪೊನ್ನುತಾಯಿ ಒಂದು ನೆನಪು

›
ತಮಿಳುನಾಡಿನ ಸಾಂಸ್ಕತಿಕ ನಗರಿ ಮಧುರೈ ಎಂದರೆ , ಅಲ್ಲಿನ ಮೀನಾಕ್ಷಿ   ಬೃಹತ್ ದೇವಾಲಯದ ಮೂಲಕ   ಆ ನಗರ ಇಡೀ ಜಗತ್ತಿಗೆ ಪ್ರಸಿದ್ಧವಾಗಿದೆ . ಅದೇ ರೀತಿಯ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.