ಭೂಮಿಗೀತ

ಶುಕ್ರವಾರ, ಸೆಪ್ಟೆಂಬರ್ 15, 2017

ಗಾಂಧಿವಾದಿ ಪ್ರಸನ್ನ ತೆರೆದಿಟ್ಟ ಸರಕು ಮತ್ತು ಸೇವಾ ತೆರಿಗೆಯ ನ್ಯೂನ್ಯತೆಗಳು

›
ಈ ದೇಶದ  ಯಾವುದೇ  ಒಬ್ಬ  ಜನನಾಯಕ ಎನಿಸಿಕೊಂಡ ವ್ಯಕ್ತಿ;    ಅವನು ಪ್ರಧಾನಿಯಾಗಿರಲಿ ಅಥವಾ ಮುಖ್ಯ ಮಂತ್ರಿಯಾಗಿಲಿ , ಅವನು ರಾಜಕೀಯನೀತಿಯ ತಜ್ಞನಾಗಿರಬೇಕು ಇ...
ಶುಕ್ರವಾರ, ಸೆಪ್ಟೆಂಬರ್ 8, 2017

ಇಟ್ಟಿಗೆ ಪವಿತ್ರವಲ್ಲ, ಜೀವ ಪವಿತ್ರ ಎಂದು ನುಡಿದ ಮಹಾನುಭಾವರ ಪುತ್ರಿಯನ್ನ ಹತ್ಯೆಗೈದರು.

›
ಮೊನ್ನೆ ಸೆಪ್ಟಂಬರ್ ಐದರಂದು ರಾತ್ರಿ ಎಂಟು ಗಂಟೆಗೆ ಸುಮಾರಿಗೆ ಕರ್ನಾಟಕದ ಧೀಮಂತ ಪತ್ರಕರ್ತೆ , ವಿಚಾರವಾದಿಯಾಗಿದ್ದ ಗೌರಿ ಲಂಕೇಶ್ ರವರನ್ನು ಹತ್ಯೆ ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.