ಭೂಮಿಗೀತ

ಬುಧವಾರ, ಅಕ್ಟೋಬರ್ 18, 2017

ನೇಪಾಳದ ಜೀವಂತ ದೇವತೆಗಳ ಕ್ರೌರ್ಯದ ಕಥನ

›
ಈ ಜಗತ್ತಿನ ಏಕೈಕ ಪರಿಪೂರ್ಣವಾದ ಹಿಂದೂ ರಾಷ್ಟ್ರ ಎನಿಸಿರುವ ನಮ್ಮ ನೆರೆಯ ನೇಪಾಳದಲ್ಲಿ ಇಂದಿಗೂ ಆಚರಣೆಯಿರುವ ಪ್ರಾಣಿ ಬಲಿಯ ಪದ್ಧತಿ ಮತ್ತು ಋತು...
ಗುರುವಾರ, ಅಕ್ಟೋಬರ್ 12, 2017

ವೃತ್ತಿ ವಿಲಾಸ ಮತ್ತು ಕಾಲುದಾರಿಯ ಕಥನಗಳು ಎಂಬ ಎರಡು ವಿಶಿಷ್ಟ ಆತ್ಮಕಥಾನಕಗಳು

›
ಕನ್ನಡಲ್ಲಿ ಪ್ರತಿ ವರ್ಷ ಸುಮಾರು ಐದು ಸಾವಿರದಿಂದ ಆರು ಸಾವಿರ ಕೃತಿಗಳು ಪ್ರಕಟವಾಗುತ್ತವೆ ಎಂದು ಹೇಳಲಾಗುತ್ತಿದೆ . ಕನಿಷ್ಠ ಶೇಕಡ ಹತ್ತರಷ್ಟು ಒಳ್ಳ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.