ಭೂಮಿಗೀತ

ಭಾನುವಾರ, ಜುಲೈ 29, 2018

ಅಲ್ಲಮನ ವಿಶ್ವರೂಪ ದರ್ಶನ

›
ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಜಗತ್ತಿನಲ್ಲಿ ತಮ್ಮದೇ ಆದ ವಿಶಿಷ್ಠ ಚಿಂತನೆಗಳ ಮೂಲಕ ಮುಂಚೂಣಿಯಲ್ಲಿರುವ ನಮ್ಮ ನಡುವಿನ ಚಿಂತಕ ಡಾ.ಎಸ್.ನಟರಾಜ ಬೂದಾಳರು ಕನ್...
ಮಂಗಳವಾರ, ಜುಲೈ 10, 2018

ಗಾಂಧೀಜಿಯನ್ನು ಒರೆಗಲ್ಲಿಗೆ ಹಚ್ಚಿದ ಪರಮ ಶಿಷ್ಯನೊಬ್ಬನ ಉದಾತ್ತ ಚರಿತ್ರೆ

›
ಪ್ರಿಯ ಓದುಗರೇ ಕ್ಷಮಿಸಿ . ಗಾಂಧಿ ಮತ್ತು ಗಾಂಧಿ ಚಿಂತನೆಗಳು ಎಂಬುವುದು ನನ್ನ ಪಾಲಿಗೆ ವ್ಯಸನ ಮತ್ತು ತೀರದ ದಾಹ . ಏಕೆಂದರೆ , ಆ ಮಹಾತ್ಮ   ನ...
ಭಾನುವಾರ, ಜುಲೈ 1, 2018

ಹರಿಲಾಲ್ ಗಾಂಧಿ ಕಥನ-ನಾಲ್ಕು : ಕುಟುಂಬವನ್ನು ತ್ಯೆಜಿಸಿದ ಹರಿಲಾಲ್

›
ಮಹಾತ್ಮ ಗಾಂಧಿಯವರು ಇಂಗ್ಲೆಂಡ್ ‍ ನಲ್ಲಿ ಬ್ಯಾರಿಸ್ಟರ್ ಪದವಿ ಅಧ್ಯಯನ ಮಾಡುತ್ತಿದ್ದಾಗ ಡಾ . ಪ್ರೇಮ್ ಜೀವನ್ ದಾಸ್ ಎಂಬುವರು ಗಾಂಧೀಜಿಗೆ ಆತ್ಮೀಯರ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.