ಭೂಮಿಗೀತ

ಭಾನುವಾರ, ಆಗಸ್ಟ್ 18, 2019

ನೊಂದವರ ನೋವ ನೋಯದವರೆತ್ತ ಬಲ್ಲರೋ?

›
ನಾನು ಕರ್ನಾಟಕದಲ್ಲಿ ಈವರೆಗೆ ಕಂಡರಿಯದ ಪ್ರಕೃತಿಯ ವಿಕೋಪಕ್ಕೆ ಮತ್ತು ಸಂತ್ರಸ್ತರ ಬವಣೆಗೆ ಸಾಕ್ಷಿಯಾದ ನಂತರ ನನ್ನೊಳಗೆ ಒಂದು ರೀತಿಯ ಸೂತಕದ...
ಶನಿವಾರ, ಆಗಸ್ಟ್ 17, 2019

ಕುರಿಗಳು ಸಾರ್ ನಾವು ಕುರಿಗಳು

›
ಈ ದಿನ ಇಂಡಿಯಾ ಟುಡೆ ಎಂಬ ಇಂಗ್ಲೀಷ್ ಪಾಕ್ಷಿಕ ಪತ್ರಿಕೆಯು ಭಾರತದ ಆರ್ಥಿಕ ಚಟುವಟಿಕೆ ಕುರಿತಂತೆ ನಡೆಸಿರುವ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಿದೆ. ಭಾರತದ ಪ್ರಜ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.