ಭೂಮಿಗೀತ

ಗುರುವಾರ, ಡಿಸೆಂಬರ್ 5, 2019

ಕಾಡುವ ಕಥೆಗಳ ಕಣಜ ಎಸ್.ಗಂಗಾಧರಯ್ಯನವರ " ದೇವರ ಕುದುರೆ" ಕಥಾಸಂಕಲನ

›
ಎಸ್.ಗಂಗಾಧರಯ್ಯ ಈಗಾಗಲೇ ಕನ್ನಡದ ಕಥಾ ಲೋಕದಲ್ಲಿ ಹೆಸರು ಮಾಡಿದವರು. ಜೊತೆಗೆ ಕನ್ನಡದಲ್ಲಿ ಶ್ರೇಷ್ಠ ಅನುವಾದಕರಲ್ಲಿ ಒಬ್ಬರಾಗಿರುವ ಇವರು ಮಳೆಯಾಳಂ ಭಾಷೆಯ ವೈಕಂ ...
ಸೋಮವಾರ, ಡಿಸೆಂಬರ್ 2, 2019

›

ಹರಿಲಾಲ್ ಗಾಂಧಿಯ ಮತಾಂತರ ಪ್ರಸಂಗ

›
ಇದೇ ನವಂಬರ್ ೩೦ ರಂದು ಈ ವರ್ಷದ ನನ್ನ ಮೊದಲ ಕೃತಿ ಮಹಾತ್ಮನ ಪುತ್ರ ಶೀರ್ಷಿಕೆ ಯ ಹರಿಲಾಲ್ ಗಾಂಧಿಯ ದುರಂತಗಾಥೆ ಸಪ್ನ ಬುಕ್ ಹೌಸ್ ಪ್ರಕಾಶನದ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.