ಭೂಮಿಗೀತ

ಶುಕ್ರವಾರ, ಜೂನ್ 26, 2020

ಮನುಕುಲದ ಹೀನ ಚರಿತ್ರೆಯ ಒಂದು ಕರಾಳ ಅಧ್ಯಾಯ

›
ಆರು ವರ್ಷಗಳ ಹಿಂದೆ ಒಂದು ದಿನ ತಮಿಳುನಾಡಿನ ತಂಜಾವೂರು ನಗರದಲ್ಲಿದ್ದೆ. ಬೆಂಗಳೂರು ನಾಗರತ್ನಮ್ಮನವರ ಕುರಿತು ಅಧ್ಯಯನ ಮಾಡುತ್ತಿದ್ದ ನಾನು ಅವರು ಸಂಪಾದಿಸಿ, ಟಿ...

ಅಪ್ಪನೆಂಬ ಗಾಂಧಿಯ ನೆನಪುಗಳು

›
ಕನ್ನಡ ಸಾಹಿತ್ಯ ಮಾತ್ರವಲ್ಲದೆ ಜಗತ್ತಿನ ಬಹುತೇಕ ಭಾಷೆಯ ಸಾಹಿತ್ಯವನ್ನೂ ಒಳಗೊಂಡತೆ , ಭಾರತೀಯ ಭಾಷೆಗಳಲ್ಲಿ ತಾಯಿ ಅಥವಾ ಅಮ್ಮನನ್ನು ಕುರಿತಂತೆ ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.