ಭೂಮಿಗೀತ

ಸೋಮವಾರ, ಸೆಪ್ಟೆಂಬರ್ 18, 2023

ಬುದ್ಧ,ಬಸವಣ್ಣ ಮತ್ತು ಗಾಂಧಿ ಹಾಗೂ ಕುವೆಂಪು ದೃಷ್ಟಿಕೋನದಲ್ಲಿ ಸನಾತನ ಧರ್ಮ

›
    ಕಳೆದ ಹತ್ತು ದಿನಗಳ ಹಿಂದೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯಗಿರಿ ಸ್ಟಾಲಿನ್ ಸನಾತನ ಧರ್ಮ ಎಂದು ಕರೆಸಿಕೊಳ್ಳುತ್ತಿರುವ ಹಿಂದೂ ಧರ್ಮದ ಕ...

ಬಹುತ್ವದ ಭಾರತದ ಸವಾಲುಗಳು

›
  ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಇಲ್ಲಿಗೆ ಎಪ್ಪತ್ತೈದು ವರ್ಷಗಳಾದವು.   ಈ ಸಂದರ್ಭದಲ್ಲಿ ಬಹುಸಂಸ್ಕೃತಿಯ ನೆಲವಾದ ಭಾರತದ ನೆಲದಲ್ಲಿ ಈಗ ತಾಂಡವವಾಡುತ್ತಿರುವ ಕೋಮುವಾದದ ...
ಸೋಮವಾರ, ನವೆಂಬರ್ 21, 2022

ಲೆಸ್ಲಿ ಕೋಲ್ ಮನ್ ಎಂಬ ಕರ್ನಾಟಕದ ಕೃಷಿಲೋಕದ ಅಭಿವೃದ್ಧಿಯ ಹರಿಕಾರ

›
  ಮಂಡ್ಯ ನಗರದಲ್ಲಿರುವ ಮೈಶುಗರ್ ಅಥವಾ ಮಂಡ್ಯ ಸಕ್ಕರೆ ಕಾರ್ಖಾನೆಗೆ ಭಾರತದಲ್ಲಿ ಒಂದು ವಿಶಿಷ್ಠ ಸ್ಥಾನ ಹಾಗೂ ಸುಧೀರ್ಘವಾದ ಇತಿಹಾಸವಿದೆ. 1924 ರಲ್ಲಿ ಜಿಲ್ಲೆಯ ಶ್ರೀರ...

ಯುದ್ಧವೆಂಬ ಮನುಕುಲದ ಕ್ರೌರ್ಯ ಮತ್ತು ಜಾಗತಿಕ ಸಂಘಟನೆಗಳ ನಿಷ್ಕಿçಯತೆ

›
  ಯುದ್ಧ ಅಥವಾ ಹಿಂಸೆ ಎನ್ನುವುದು ಮನುಕುಲಕ್ಕೆ ತಟ್ಟಿದ ಶಾಪ ಮತ್ತು ಕ್ರೌರ್ಯ ಎಂದು ಎರಡು ಸಾವಿರ ವರ್ಷಗಳ ಹಿಂದೆಯೇ ಗೌತಮ ಬುದ್ಧ . ಈಜಗತ್ತಿಗೆ ಸಾರ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.