ಭೂಮಿಗೀತ

ಶುಕ್ರವಾರ, ಮೇ 31, 2024

ಮರೆಯಲಾಗದ ಮುಸ್ಲಿಂ ಸಮುದಾಯದ ಮಹಾನುಭವರು

›
  ಭಾರತವು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ರಾಷ್ಟ್ರ ಜೊತೆಗೆ   ಬಹುಸಂಸ್ಕೃತಿಯ ರಾಷ್ಟ್ರವೂ ಕೂಡಾ ಹೌದು. ಭಾರತದ ಸಂವಿಧಾನವು ಈ ನೆಲದ ಪ್ರತಿಯೊಬ್ಬ ನ...
ಶನಿವಾರ, ಮೇ 11, 2024

ನೀಲಿ ಕೃಷಿಯಲ್ಲಿ ಅಪ್ರತಿಮ ಸಾಧನೆಗೈದ ಮಂಡ್ಯ ಮೂಲದ ಮುಸ್ಲಿಂ ಕುಟುಂಬ

›
  ಹನ್ನೆರಡನೆಯ ಶತಮಾನದ   ಅಪ್ರತಿಮ   ವಚನಕಾರ   ಅಲ್ಲಮಪ್ರಭು ತನ್ನ ವಚನವೊಂದರಲ್ಲಿ ‘’ ಬೆಟ್ಟದ ನೆಲ್ಲಿಕಾಯಿಗೂ ಮತ್ತು ಸಮುದ್ರದ ಉಪ್ಪಿಗೂ ಎತ್ತಣದ ಸಂಬಂಧವಯ್ಯಾ’’ ಎಂದು ...
ಸೋಮವಾರ, ಮೇ 6, 2024

ಅಂತರ್ಜಾತಿ ಮತ್ತು ಧರ್ಮದ ವಿವಾಹಗಳಿಗೆ ಸರ್ಕಾರದ ರಕ್ಷಣೆ ಅತ್ಯಗತ್ಯ.

›
  ಇತ್ತೀಚೆಗೆ ಹುಬ್ಬಳ್ಳಿ ನಗರದಲ್ಲಿ ನಡೆದ ನೇಹಾ ಎಂಬ ಯುವತಿಯ ಹತ್ಯೆ ಅತ್ಯಂತ ಅಮಾನವೀಯವಾದುದು. ಫಯಾಜ್ ಎಂಬ ಯುವಕ ಈ ಹೆಣ್ಣು ಮಗಳನ್ನು ಕಾಲೇಜು ಆವ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.