ಭೂಮಿಗೀತ

ಸೋಮವಾರ, ಏಪ್ರಿಲ್ 14, 2025

ಬಾಬಾ ಸಾಹೇಬ್ ಅಂಬೇಡ್ಕರ್ ಗ್ರಹಿಸಿದ ಬುದ್ಧ ಮತ್ತು ಆತನ ಧರ್ಮ.

›
ಭಾರತಕ್ಕೆ ಮಾತ್ರವಲ್ಲದೆ, ಇಡೀ ಜಗತ್ತಿಗೆ ನವ ಯಾನ ಹೆಸರಿನಲ್ಲಿ ಬೌದ್ಧ ಧರ್ಮವನ್ನು ವ್ಯಾಖ್ಯಾನಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಯನ್ನು ಇಂದು ಪಾಶ್ಚಿಮಾತ್ಯ ರಾಷ...
ಸೋಮವಾರ, ಮಾರ್ಚ್ 31, 2025

ಬುದ್ದಿ ಮಾಂದ್ಯರ ಭಾರತದಲ್ಲಿ ನಕಲಿ ದೇವಮಾನವರ ಸುಗ್ಗಿ ಕುಣಿತ

›
    ದೇವರು , ಧರ್ಮ , ಧ್ಯಾನ ಮತ್ತು ಯೋಗ ಹಾಗೂ ಧಾರ್ಮಿಕ ಉಪನ್ಯಾಸಗಳು ಮಾರುಕಟ್ಟೆಯ ಸರಕುಗಳಂತೆ ಬಿಕರಿಯಾಗುತ್ತಿರುವ ಭಾರತದಲ್ಲಿ ಈಗ ನಕಲಿ ದೇವಮಾನರು ಈ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.